ಚಿಕ್ಕೋಡಿ :– ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಾ.ಪುನೀತ ರಾಜಕುಮಾರ ಅವರ ೫೦ನೇ ಹುಟ್ಟು ಹಬ್ಬವನ್ನು ಪಟ್ಟಣದಲ್ಲಿ ರುವ ಅವರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯನ್ನು ಪ್ರತಿಯೋಬ್ಬರಿಗೆ ಮುಟ್ಟಿಸುವ ಜವಾಬ್ದಾರಿ ಪ್ರತಿಯೋಂದು ಗ್ರಾಮ ಪಂಚಾಯತಿ
ಚಿಕ್ಕೋಡಿ :– ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಚಿಕ್ಕೋಡಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬೇಟಿ ನೀಡಿದರು ಇ- ಸ್ವತ್ತು ಉತಾರ ಮಾಡಿಸುವದರಿಂದ ಮೈಕ್ರೋ ಪೈನಾನ್ಸ್ ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು. ಇ- ಸ್ವತ್ತು ಉತಾರ ಪಡೆದ ಫಲಾನುಭವಿಗಳು ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸುಲಭವಾಗಿ ಸಾಲಸೌಲಭ್ಯ ದೊರೆಯುತ್ತದೆ ಕಾರಣ ಎಲ್ಲಾ ಗ್ರಾಮ ಪಂಚಾಯತ ಸದಸ್ಯರು ಶ್ರಮಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ತಿಳಿಸಿದರು. ತಾಲೂಕಿನ ಖಡಕಲಾಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಬ್ಲ್ಯೂ.ಟಿ.ಪಿ ವಾಟರ ಸಪ್ಲಾಯಗೆ ಭೇಟಿ ನೀಡಿ ಪರಿಶೀಲಿಸಿದರು. ಖಡಕಲಾಟ ಗ್ರಾಮ ಪಂಚಾಯತಿ ವ್ತಾಪ್ತಿಯ ಪೀರನವಾಡಿ ಗ್ರಾಮದಲ್ಲಿನ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಅಪೂರ್ಣವಾಗಿದ್ದು
ಚಿಕ್ಕೋಡಿ :– “ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ “ ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ
ಚಿಕ್ಕೋಡಿ :– “ಜಗಕೆ ಅನ್ನವ ನೀಡುವ ರೈತರಿಗೆ ಗೌರವ ಸಲ್ಲಿಸೋಣ” ಸಂಕೇಶ್ವರ ಪಟ್ಟಣದಲ್ಲಿ ‘ವಿಜಯ ಕರ್ನಾಟಕ ಸೂಪರ್ ಸ್ಟಾರ್ ರೈತ- 2024-25’ ಕೃಷಿ
ಚಿಕ್ಕೋಡಿ :– ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಸಿದ್ದಣ್ಣಾ ದುರದುಂಡಿ ತಾಲುಕಿನ ಮಾಂಜರಿ ಗ್ರಾಮದಲ್ಲಿ ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ
Karnatakas best News Channel
Connect Now