WORLD FAMOUS DASARA “NANDIDWAJA MAHADEVANNA” IN CRITICAL CONDITION “ದಸರಾ ನಂದಿದ್ವಜ”ದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ..!? : ಜೀವನ್ಮರಣಗಳ ಹೋರಾಟದಲ್ಲಿ ಮಹದೇವಣ್ಣ

ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ  ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ ಇಲ್ಲ..ಸಧ್ಯ […]

“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ ಕೆಲಸವೇ ಬೇರೆಯಿದೆ. ಬೆಂಗಳೂರನ್ನು ಸ್ವಚ್ಛ ಸುಂದರವಾಗಿಟ್ಟುಕೊಳ್ಳುವ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಅದರ ಆಡಳಿತವನ್ನು ಸರಿಯಾಗಿಟ್ಟುಕೊಳ್ಳಲಿ.ಅವರ ಅಧೀನದಲ್ಲಿರುವ ಅಧಿಕಾರಿ-ಸಿಬ್ಬಂದಿ ನಡೆಸುತ್ತಿರುವ ಅಂದಾದರ್ಬಾರ್ ಗೆ ಕಡಿವಾಣ ಹಾಕಿ ಅವರನ್ನೆಲ್ಲಾ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕಿದೆ.ಅದನ್ನು ಮಾಡದೆ ಬೇರೆ ಏನನ್ನೇ ಮಾಡಿದ್ರೂ ಅದೆಲ್ಲಾ ವೇಸ್ಟ್…ವೇಸ್ಟ್…ಒನ್ಸ್ ಅಗೈನ್ ವೇಸ್ಟ್ ಅಷ್ಟೆ.. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ […]

ಕಾನೂನು ವಿಶ್ವವಿದ್ಯಾಲಯದ ಮೌಲ್ಯಮಾಪನದಲ್ಲೂ ನಡೆದೋಯ್ತಾ ಯಡವಟ್ಟು..!: ಮರುಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳಿಂದ ಒತ್ತಾಯ

 ಬೆಂಗಳೂರು:ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನದಲ್ಲಿ ನಡೆದ ಯಡವಟ್ಟುಗಳೇ, ಕಾನೂನು ವಿವಿ  ಉತ್ತರಪತ್ರಿಕೆಗಳ ಮೌಲ್ಯಮಾಪನದಲ್ಲೂ ನಡೆದಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ.ಈ ಹಿನ್ನಲೆಯಲ್ಲಿ ಮರುಮೌಲ್ಯಮಾಪನಕ್ಕೆ ಒತ್ತಾಯಿಸಿ ಕಾನೂನು ವಿವಿ ಉಪಕುಲಪತಿಗಳಿಗೆ ಕೆಲವು ಕಾನೂನು ವಿದ್ಯಾರ್ಥಿಗಳು ಪತ್ರ ಬರೆಯಲು ನಿರ್ದರಿಸಿದ್ದಾರೆ.ಕನ್ನಡ ಫ್ಲ್ಯಾಶ್ ನ್ಯೂಸ್ ಜತೆ ಸಾಕಷ್ಟು ಕಾನೂನು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಸಾಕಷ್ಟು ಲೋಪಗಳು ಮೌಲ್ಯಮಾಪಕರಿಂದ ನಡೆದಿತ್ತೆನ್ನುವ ಆರೋಪ ಸಾಕಷ್ಟು ಕಡೆಗಳಿಂದ ಕೇಳಲ್ಪಟ್ಟಿತ್ತು.ಆದರೆ ವಿವಿಯ ಆಡಳಿತ ಇದನ್ನು ನಿರಾಕರಿಸಿತ್ತು.ಆದರೆ […]

“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?

ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್  “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ ದುರಂತ ಹಾಗೂ ವಿಪರ್ಯಾಸ ಇನ್ನೊಂದಿರಲಾರದೇನೋ..? ಅಪಘಾತದಲ್ಲಿ ಪ್ರಯಾಣಿಕನೊಬ್ಬ ಕೈ ಕಳೆದುಕೊಂಡು ಚಿಕಿತ್ಸೆ ಕೊರತೆಯಿಂದ ಪ್ರಾಣಬಿಟ್ಟ ಕಾರಣಕ್ಕೆ ಚಾಲಕರಿಬ್ಬರು ಅಮಾನತ್ತಾಗಿದ್ದಾರೆ.ಆದರೆ ಪ್ರಯಾಣಿಕನ ಜೀವ ಹೋಗ್ಲಿಕ್ಕೆ ನೈತಿಕವಾಗಿ ಕಾರಣಕರ್ತರಾದ ಅಧಿಕಾರಿಗಳು ಮಾತ್ರ ಆರಾಮಾಗಿ ಅಡ್ಡಾಡಿಕೊಂಡಿದ್ದಾರೆ.ದುರಂತ ಸಂಭವಿಸಿದಾಗ ಸಂತ್ರಸ್ಥರ ಕ್ಷೇಮ-ಕಲ್ಯಾಣಗಳೆರೆ ಡೂ ಅಧಿಕಾರಿಗಳ ಹೊಣೆಯಾಗಿರುತ್ತೆಂದು ಗೊತ್ತಿದ್ರೂ ಸಾರಿಗೆ ಆಡಳಿತ ಮಾತ್ರ, ಅಧಿಕಾರಿಗಳು ಮಾಡಿದ್ದೇ ಸರಿ ಎನ್ನುವಂತೆ ಸುಮ್ಮನಿರುವುದು […]

ಯಶವಂತಪುರ ಬೈ ಎಲೆಕ್ಷನ್‌ ಕನ್ಫರ್ಮ್….? S.T.ಸೋಮಶೇಖರ್‌ ಪಕ್ಕಾ..ಆದ್ರೆ ಎದುರಾಳಿ ಮೈತ್ರಿ ಅಭ್ಯರ್ಥಿ ಯಾರು…? ಜವರಾಯಿಗೌಡ/ನಿಖಿಲ್‌ ಕುಮಾರಸ್ವಾಮಿನಾ..?!

*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದ್ದೇವೆ ಎಂದು ಶಾಕ್‌ ಕೊಡ್ತಾರಾ..? *ಬಿಜೆಪಿ ಜವರಾಯಿಗೌಡ ಅವರನ್ನೇ ತಮ್ಮ ಮೈತ್ರಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳುತ್ತಾ..? *ದಳಪತಿಗಳು ಕೈ ಕೊಟ್ರ ಜವರಾಯಿಗೌಡ ನಿಲುವೇನು..? ಬೇರೆ ಅಭ್ಯರ್ಥಿಯನ್ನು ಒಪ್ಪಿಕೊಳ್ತಾರಾ..? ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಪಕ್ಷದ ಸಿದ್ದಾಂತಕ್ಕೆ ವಿರುದ್ಧವಾಗಿ ಮತ ಚಲಾಯಿಸುತ್ತಿದ್ದಂತೆ ಆಯಾ ಕ್ಷೇತ್ರ ಗಳಲ್ಲಿ ಬೈ ಎಲೆಕ್ಷನ್ ಆಗೋದು ಪಕ್ಕಾ […]

EXCLUSIVE… BBMP ಯಿಂದ “ಬೀದಿ ನಾಯಿ ಕಲ್ಯಾಣ” ವೋ..!! “ಲೂಟಿ”ಯೋ..?! 1 ಮೈಕ್ರೋಚಿಪ್-195 ರೂ: 1,84,671 ಬೀದಿನಾಯಿ: 3 ಕೋಟಿ 81 ಲಕ್ಷ ವೆಚ್ಚ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ  ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ ಮೈಕ್ರೋಚಿಪ್ ಅಳವಡಿಕೆ ನಿಯಮಬಾಹಿರ ಕೃತ್ಯ ಎಂದು ಪ್ರಾಣಿಪ್ರಿಯರು ಈಗ ವರಾತ ತೆಗೆದಿದ್ದಾರೆ. ನಾಯಿಗಳ ಸೆನ್ಸಸ್ ನಲ್ಲಿ ನಡೆಯಿತೆನ್ನಲಾದ ಹಗರಣದ ನಂತರ ಪಶುಪಾಲನಾ ಇಲಾಖೆಯಲ್ಲಿ ನಡೆಯೊಕ್ಕೆ ಹೊರಟಿರುವ ಹಗರಣ ಇದೆನ್ನಲಾಗಿದೆ. ಬೃಹತ್ತಾಗಿ ಬೆಳೆದಿರುವ ಬೆಂಗಳೂರಿನಲ್ಲಿ  ಬೀದಿನಾಯಿಗಳು ಎಷ್ಟಿವೆ ಎಂದು ಕೇಳಿದ್ರೆ ಕರಾರುವಕ್ಕಾಗಿ ಹೇಳೊಕ್ಕೆ […]

EXCLUSIVE..”ಖಡಕ್” IAS “ಮೌದ್ಗಿಲ್” ಎತ್ತಂಗಡಿಗೆ “ಪ್ಲ್ಯಾನ್”..! ಸರ್ಕಾರದ ಮಟ್ಟದಲ್ಲಿ “ಲಾಭಿ”..?

“B” ಖಾತೆಗಳಿಗೆ “A” ಖಾತೆ ಭಾಗ್ಯ ನೀಡಿ “ಕೋಟಿ”ಗಳಲ್ಲಿ ದುಂಡಗಾಗುತ್ತಿದ್ದಾರಾ ಕೆಲವು ಭ್ರಷ್ಟ “ಕಂದಾಯಾಧಿಕಾರಿಗಳು” ಬೆಂಗಳೂರು: ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ IAS  ಮನಿಷ್ ಮೌದ್ಗಿಲ್(MANISH MAUDGIL)  ಬಿಬಿಎಂಪಿ ಬೊಕ್ಕಸ ಹೇಗೆ ತುಂಬಿಸೋದು ಎಂದು ತಲೆಕೆಡೆಸಿಕೊಂಡು ಕೆಲಸ ಮಾಡ್ತಿದ್ರೆ ಅವರದೇ, ಕಂದಾಯ ವಿಭಾಗದ ಕೆಲವು ಭ್ರಷ್ಟ ಅಧಿಕಾರಿ ಸಿಬ್ಬಂದಿ ಸಾಹೇಬ್ರರು ಹೊರಡಿಸಿರುವ ಆ ಆದೇಶವನ್ನೇ ಲೂಟಿಕೋರತನಕ್ಕೆ ಮಿಸ್ಯೂಸ್ ಮಾಡಿಕೊಂಡಿರುವುದು ದುರಂತ.ಬಹುಷಃ ಮನಿಷ್ ಸಾಹೇಬ್ರು ಕಚೇರಿ ಬಿಟ್ಟು ವಲಯಗಳ ವ್ಯಾಪ್ತಿಯಲ್ಲಿರುವ ಕಂದಾಯ  ಕಚೇರಿಗಳನ್ನು ತಲಾಶ್ ಮಾಡಿ ಅಧಿಕಾರಿಗಳ ಬಂಡವಾಳ ಪರಿಶೀಲಿಸಿದ್ದೇ […]

ಪರಿಸರಾಧಿಕಾರಿ ಶಿವಕುಮಾರ್‌ ಗೆ “ಕ್ಲೀನ್‌ ಚಿಟ್‌” ಕೊಡುವ “ಧಾವಂತ”ದಲ್ಲಿ ಘಟನೆ ಹಿಂದಿನ “ವಾಸ್ತವ”ವನ್ನೇ ಮರೆಮಾಚಲಾಯ್ತಾ..?!

ಬೆಂಗಳೂರು:ಒಂದು ಗಂಭೀರ  ಪ್ರಕರಣದ ತನಿಖೆಯನ್ನು ಎಷ್ಟು ಜಾಳು..ಜಾಳಾಗಿ ಮಾಡಿ ಮುಗಿಸಬಹುದು.?..?! ಸತ್ಯವನ್ನು ಮರೆಮಾಚುವ ರೀತಿಯಲ್ಲಿ, ಸಾಕ್ಷ್ಯಗಳ ಕೊರತೆ ಎಂದು ನೆವ ನೀಡಿ ಅದಕ್ಕೆ ತಿಪ್ಪೆ ಸಾರಿಸುವ ರೀತಿಯಲ್ಲಿ ಸಮಾಧಿ ಮಾಡಬ ಹುದು ಎನ್ನುವುದಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದಿರುವ  ಪ್ರಕರಣದ ತನಿಖೆಯೇ ಸಾಕ್ಷಿಯಾಗಬಹು ದೇನೋ..?  ಆದ್ರೆ ತನಿಖೆಗೆಂದೇ ನಿಯೋಜನಗೊಂಡವರು ಕೊಟ್ಟ ವರದಿಯನ್ನೇ ಅಂತಿಮವಾಗಿ ನಂಬಿ ಕೂರುವಷ್ಟು ವ್ಯವಸ್ಥೆ ಹಾಗೂ ಸಮಾಜ ದುರ್ಬಲವಾಗಿಲ್ಲ ಎನ್ನೋದು ಕೂಡ ಸತ್ಯ..ಹಾಗಾಗಿನೇ ಕನ್ನಡ ಫ್ಲ್ಯಾಶ್‌ ನ್ಯೂಸ್‌, “ಕ್ಲೀನ್ ಚಿಟ್‌” ಕೊಟ್ಟಿ ರುವ […]

M.S.ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗೆ ಸಂಕಷ್ಟ..!?ಆಸ್ತಿ ತೆರಿಗೆ ನೈಜತೆ ಮರೆಮಾಚಿದ್ದು ಸತ್ಯನಾ…?

ಮರುಸರ್ವೆಗೆ ಮನಿಷ್ ಮೌದ್ಗಿಲ್ ಸೂಚನೆ-ಮೂರು ಪ್ರತ್ಯೇಕ ತಂಡ ರಚನೆ-ಫೆಬ್ರವರಿ 15 ರೊಳಗೆ ಫೈನಲ್ ವರದಿ ಸಲ್ಲಿಸುವಂತೆ ಆದೇಶ.. ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಎಂ.ಎಸ್ ರಾಮಯ್ಯ  ಸಮೂಹ ಶಿಕ್ಷಣ ಸಂಸ್ಥೆ ವಿರುದ್ಧ ಆಸ್ತಿ ತೆರಿಗೆ ನಿಗಧಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ವ್ಯಾಪಕ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಬಿಬಿಎಂಪಿ ಆಡಳಿತ  ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.ಆಸ್ತಿ ತೆರಿಗೆ ನಿಗಧಿ ಸಂಬಂಧ ಕಂದಾಯ ಸಿಬ್ಬಂದಿ ಜತೆ ಶಿಕ್ಷಣ ಸಂಸ್ಥೆಗಳ ಸುತ್ತಳತೆಯನ್ನು ಮಾಪನ ಮಾಡಲು ಎಂಜಿನಿಯರಿಂಗ್ ವಿಭಾಗದ ಜಂಟಿ ತಂಡವನ್ನು ರಚಿಸಿ ಆದೇಶ ಹೊರಡಿಸಲಾಗಿದೆ. […]

DR.MYTHRI NEW ADMINISTRATOR FOR KSPCB..:ಗಬ್ಬೆದ್ದು ನಾರುತ್ತಿರುವ ಪರಿಸರ ಮಂಡಳಿಯ “ಆಡಳಿತ ಮಾಲಿನ್ಯ”ದ ನಿಯಂತ್ರಣ” ಮಾಡ್ತಾರಾ ಡಾ.ಮೈತ್ರಿ..?!

ಬೆಂಗಳೂರು: ಡಾ.ಮೈತ್ರಿ..ಈ ಹೆಸರು ಯಾರಿಗೆ ಗೊತ್ತಿರಲಿಕ್ಕಿಲ್ಲ ಹೇಳಿ. ಸಾಧ್ಯವೇ ಇಲ್ಲ. ಕೆಪಿಎಸ್ಸಿ ಯಲ್ಲಿ ನಡೆಯುತ್ತಿದ್ದ ಹಗರಣವನ್ನು ಹೊರತೆಗೆಯುವುದರಲ್ಲಿ ಮುಂಚೂಣಿಯಲ್ಲಿ ನಿಂತವರೇ ಈ ಡಾ.ಮೈತ್ರಿ. ಖಾಸಗಿ ನ್ಯೂಸ್ ಚಾನೆಲ್ ನ ಸ್ಟುಡಿಯೋದಲ್ಲಿ ಪ್ಯಾನಲ್ ಡಿಸ್ಕಷನ್ ನಲ್ಲಿ ಕೂತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಸ್ಟುಡಿಯೋದಿಂದ ಹೊರಹೋಗುವಂತೆ ಮಾಡಿದ ಗಟ್ಟಿಗಿತ್ತಿ ಈ ಡಾ.ಮೈತ್ರಿ. ಆಮೇಲೆ ಕೆಎಎಸ್ ಅಧಿಕಾರಿಯಾಗಿ ಸಾಕಷ್ಟು ಇಲಾಖೆಗಳಲ್ಲಿ ಕೆಲಸ ಮಾಡಿದ್ರೂ ಮೈತ್ರಿ ಪ್ರಚಾರಕ್ಕೆ ಬಂದಿದ್ದೇ ಕಡಿಮೆ..ಎಲ್ಲೂ ಅವರು ಬಹಿರಂಗವಾಗಿ ಕಾಣಿಸಿಕೊಂಡವರೇ ಅಲ್ಲ..ಅಂಥಾ ಮೈತ್ರಿ ಮತ್ತೆ […]