ನರೇಗಾ ಯೋಜನೆ ಸಮುದಾಯದ ಕಾಮಗಾರಿಗಳಲ್ಲಿ ಉಮರಾಣಿ ಗ್ರಾ.ಪಂ ಸದಸ್ಯನ ಪ್ರಭಾವ, ಕೈವಾಡ ?

ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯನ್ನು ಪ್ರತಿಯೋಬ್ಬರಿಗೆ ಮುಟ್ಟಿಸುವ ಜವಾಬ್ದಾರಿ ಪ್ರತಿಯೋಂದು ಗ್ರಾಮ ಪಂಚಾಯತಿ ಹಾಗೂ ಸದಸ್ಯರ ಕರ್ತವ್ಯವಾಗಿರುತ್ತದೆ. ಆದರೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮ ಪಂಚಾಯತಿಯ ಸದಸ್ಯನೇ ರಸ್ತೆ ಕಾಮಗಾರಿಯಲ್ಲಿ ಬೇರೇ ಕೂಲಿಗಾರರರ ಬದಲಿ ನಿಂತಿರುವುದಲ್ಲದೆ ಒಂದೆ ದಿನ ಸರಿ ಸುಮಾರು ೨-೩ ಕಾಮಗಾರಿಗಳಲ್ಲಿ ಎನ್.ಎಮ್.ಎಮ್. ಎಸ್. ಪೋಟೋದಲ್ಲಿ ಕಾಣಿಸಿಕೊಂಡಿದ್ದು ಮತ್ತು ಕಾಮಗಾರಿಯಲ್ಲಿ ಗ್ರಾಮ ಪಂಚಾಯತಿಯ ಸದಸ್ಯ ಭಾಗವಹಿಸಿದನ್ನು ನೋಡಿದರೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ಮತ್ತು ಸದಸ್ಯರ ಪ್ರಭಾವವಿರುವುದಾಗಿ […]
EDUCATION EXCLUSIVE….PU ಶಿಕ್ಷಣ ಇಲಾಖೆಯಲ್ಲಿ, ನಿರ್ದೇಶಕರನ್ನೇ “ದಾರಿ” ತಪ್ಪಿಸುವ, ತಪ್ಪೆಸಗುವಂತೆ ಪ್ರಚೋದಿಸುವ “ಹಿತಾಸಕ್ತಿ”ಗಳಿವೆಯಾ..?!
ನಿಜಕ್ಕೂ ದುರ್ಬಳಕೆ ಆಗುತ್ತಿದೆಯಾ..? ದಕ್ಷ-ಪ್ರಾಮಾಣಿಕ IAS ಅಧಿಕಾರಿ ಸಿಂಧೂ B ರೂಪೇಶ್ ಅವರ “ಒಳ್ಳೆಯತನ”…?! ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ 18ನೇ ತಿರುವಿನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ(DEPARTMENT OF SCHOOL EDUCATION-PRE UNIVERSITY) ಗೆ ಶೈಕ್ಷಣಿಕವಾಗಿ ತನ್ನದೇ ಆದ ಹಿನ್ನಲೆಯಿದೆ.ಭವ್ಯ ಇತಿಹಾಸವಿದೆ. ನಿರ್ದೇಶಕರಾಗಿ ಬರುವ ಅಧಿಕಾರಿಗಳು ತಮ್ಮದೇ ಕನಸು-ಆಶಯ-ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಲೇ ಬಂದಿದ್ದಾರೆ.ಶೈಕ್ಷಣಿಕವಾಗಿ ಅನುಕೂಲವಾಗಬಲ್ಲ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಸಹಕಾರಿಯಾಗಬಲ್ಲ ಒಂದಷ್ಟು ಕೆಲಸಗಳನ್ನು ಮಾಡುತ್ತಲೇ ಬಂದಿದ್ದಾರೆ.ಅದೇ ನಿಟ್ಟಿನಲ್ಲಿ ಈಗಿನ ನಿರ್ದೇಶಕರ ಪ್ರಯತ್ನ ಮುಂದುವರೆದಿದ್ದರೂ ಅವರನ್ನು […]
EXCLUSIVE….INDISCIPLINE IN PU BOARD..?! ಅಕ್ರಮ-ಅವ್ಯವಸ್ಥೆಯ ಗೂಡಾಯ್ತಾ ಪಿಯು ಇಲಾಖೆ..?! ಏನ್ ಮಾಡುತ್ತಿದ್ದಿರಾ ಶಿಕ್ಷಣ ಸಚಿವರೇ..?!
ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಹಳಿ ತಪ್ಪಿದ ಆಡಳಿತ..ಹದ್ದುಮೀರಿದ ಅಧಿಕಾರಿಗಳು…ಶಿಕ್ಷಣ ಸಚಿವರ ನಿಷ್ಕಾಳಜಿ..?! ಬೆಂಗಳೂರು:ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ನಿರ್ಣಾಯಕ ಘಟ್ಟ ಎನಿಸಿಕೊಳ್ಳುತ್ತೆ ಪದವಿಪೂರ್ವ ಶಿಕ್ಷಣ..ಇದರ ನಿರ್ವಹಣೆಗೆಂದೇ ಪಿಯು ಶಿಕ್ಷಣ ಇಲಾಖೆ ಎನ್ನೋದು ಕೆಲಸ ಮಾಡುತ್ತದೆ.ಆದ್ರೆ ಅಂತದ್ದೊಂದು ಇಲಾಖೆ ನಿಜಕ್ಕೂ ಜೀವಂತವಾಗಿದೆಯೇ..? ಇಲಾಖೆಯ ಉಸ್ತುವಾರಿ ಹೊತ್ತಿರುವ ಸಚಿವರಿಗೆ ನಿಜಕ್ಕೂ ಅಲ್ಲಿ ಏನಾಗುತ್ತಿದೆ ಎನ್ನುವುದರ ಅರಿವು ಇದೆಯೇ..? ಆ ಇಲಾಖೆ ಮಾಡಬೇಕಿರುವುದೇನು..? ಮಾಡುತ್ತಿರುವುದೇನು ಎನ್ನುವುದರ ಮಾಹಿತಿಯಾದರೂ ಅವರಿಗಿದೆಯೇ..? ಇಲಾಖೆಯ ನಿರ್ದೇಶಕರೆನಿಸಿಕೊಂಡವರು ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರಾ..? ಅಲ್ಲಿರುವ ಕೆಳ ಹಂತದ ಅಧಿಕಾರಿಗಳ […]
SAHYADRI SCIENCE COLLEGE ALUMNI MEET: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ “ಮಹಾಸಮಾಗಮ”ಕ್ಕೆ ಮುಹೂರ್ತ ಫಿಕ್ಸ್
ನವೆಂಬರ್ 23ಕ್ಕೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಹಳೆ ವಿದ್ಯಾರ್ಥಿಗಳ ಸಮ್ಮಿಲನ(ಅಲುಮಿನಿ ಮೀಟ್) ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲ ಜಿಲ್ಲೆ ಶಿವಮೊಗ್ಗ(SHIVAMOGGA OR SHIMOGA) ದ ಮಟ್ಟಿಗೆ ಶಿಕ್ಷಣಕ್ಕೆ ಶ್ರೇಷ್ಟ ಹಾಗೂ ಸರ್ವೋತ್ಕ್ರಷ್ಟ ಆಯ್ಕೆ ಎಂದರೆ ಅದು ಸಹ್ಯಾದ್ರಿ ಕಾಲೇಜ್ (SAHYADRI COLLEGE) ಎನ್ನುವ ಮಾತಿದೆ.ಕಾಲ ಎಷ್ಟೇ ಬದಲಾದ್ರೂ ಶೈಕ್ಷಣಿಕ ವ್ಯವಸ್ಥೆಯಲ್ಲೆ ಎಷ್ಟೇ ಸ್ಥಿತ್ಯಂತರಗೊಂಡ್ರೂ, ಸಾಕಷ್ಟು ಮಗ್ಗಲುಗಳನ್ನು ಬದಲಿಸಿದ್ರೂ..ಆಯಾಮಗಳಲ್ಲಿ ಬದಲಾವಣೆ ಯಾದರೂ ಇವತ್ತಿಗೂ ಸಹ್ಯಾದ್ರಿ ಕಾಲೇಜ್ ತನ್ನ ತನ್ನ ಶೈಕ್ಷಣಿಕ ಶ್ರೇಷ್ಟತೆಯನ್ನು ಕಳೆದುಕೊಂಡಿಲ್ಲ ಎನ್ನುವುದು ಆ ಕಾಲೇಜಿನಲ್ಲಿ ಓದಿದ ಪ್ರತಿಯೊಬ್ಬರ ಅಭಿಮತ. […]
EVEN DEEPAVALI CRACKERS MENACE POLLUTION DECREASE…! ಬೆಂಗಳೂರಿಗೆ ಬೆಂಗಳೂರೇ ಪಟಾಕಿ ಹೊಗೆಯಲ್ಲಿ ಕಳೆದೋದರೂ ಕಳೆದ ವರ್ಷದಷ್ಟು ವಾಯುಮಾಲಿನ್ಯ ವಾಗಿಲ್ವಂತೆ..?!
ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(POLLUTION CONTROLE BOARD) ಕೊಟ್ಟಿರುವ ವಿವರಣೆಯನ್ನು ನಂಬಬೇಕೋ..ಬಿಡಬೇಕೋ ಗೊತ್ತಾಗ್ತಿಲ್ಲ. ವಾಯುಮಾಲಿನ್ಯ(AIR POLLUTION) ಹಾಗೂ ಶಬ್ದ ಮಾಲಿನ್ಯ(NOISE POLLUTION) ವನ್ನು ಮಾನಿಟರ್ ಮಾಡುವ ಯಂತ್ರಗಳೇ ತಾಂತ್ರಿಕವಾಗಿ ಹಾಳಾಗಿವೆಯೇ..? ಅಥವಾ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ..? ಅಥವಾ ದೋಷಪೂರಿತವಾದ ಮಾಹಿತಿ ಕೊಡುತ್ತಿವೆಯೋ..ಒಂದೂ ಗೊತ್ತಾಗ್ತಿಲ್ಲ.ಏಕೆಂದರೆ ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರಲ್ಲಿ ಪಟಾಕಿ(CRACKERS) ಸಿಡಿಸಲಾಗಿದ್ದರೂ ವಾಯುಮಾಲಿನ್ಯ ಕಳೆದ ಬಾರಿಗಿಂತ ಬಹುತೇಕ ಈ ಬಾರಿ ಕಡಿಮೆಯಾಗಿದೆಯಂತೆ.ಇದನ್ನು ಸ್ವತಹ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೇ ಹೇಳ್ತಿದೆ. ಪಟಾಕಿ ಸಿಡಿಸುವ ಮುನ್ನ […]
WORLD FAMOUS DASARA “NANDIDWAJA MAHADEVANNA” IN CRITICAL CONDITION “ದಸರಾ ನಂದಿದ್ವಜ”ದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ..!? : ಜೀವನ್ಮರಣಗಳ ಹೋರಾಟದಲ್ಲಿ ಮಹದೇವಣ್ಣ
ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ ಇಲ್ಲ..ಸಧ್ಯ […]
WORLD FAMOUS DASARA “NANDIDWAJA MAHADEVANNA” IN CRITICAL CONDITION “ದಸರಾ ನಂದಿದ್ವಜ”ದ ಮಹಾದೇವಣ್ಣರನ್ನು ಮರೆತೇ ಬಿಡ್ತಾ ಸರ್ಕಾರ..!? : ಜೀವನ್ಮರಣಗಳ ಹೋರಾಟದಲ್ಲಿ ಮಹದೇವಣ್ಣ
ಬೆಂಗಳೂರು/ಮೈಸೂರು: ವಿಶ್ವಪ್ರಸಿದ್ದ ದಸರಾ ಹಬ್ಬ(WORLDFAMOUS MYSORE DASARA)ಕ್ಕೆ ಚಾಲನೆ ದೊರೆಯುವುದೇ ಸಾಂಪ್ರದಾಯಿಕ ನಂದಿದ್ವಜ( NANDIDWAJA POOJE)ದ ಪೂಜೆ ಮೂಲಕ.ದೇವರ ಮೇಲೆ ಹೂವು ತಪ್ಪುತ್ತೋ ಇಲ್ಲವೋ ಗೊತ್ತಿಲ್ಲ,ಆದ್ರೆ ಈ ಸಂಪ್ರದಾಯ ಮಾತ್ರ ಯಾವ ವರ್ಷವೂ ತಪ್ಪಿಲ್ಲ.ಇಂತದ್ದೊಂದು ಪೂಜಾ ಕೈಂಕರ್ಯವನ್ನು ಮಾಡುತ್ತಾ ಬಂದಿರುವ ಕುಟುಂಬ ಮೈಸೂರಿನಲ್ಲಿದೆ.ಆ ಕುಟುಂಬದ ಮುಖ್ಯಪ್ರಾಣವೇ ಮಹಾದೇವಣ್ಣ. .ಅಲ್ಲಲಾ ನಂದಿದ್ವಜದ ಮಹಾದೇವಣ್ಣ..(NANDIDWAJA MAHADEVANNA) ಅನೇಕ ದಶಕಗಳಿಂದ ವಂಶಪಾರಂಪರ್ಯವಾಗಿ ಈ ಸಂಪ್ರದಾಯ ನಡೆಸುತ್ತಾ ಬಂದಿರುವ ಇದೇ ಮಹಾದೇವಣ್ಣರನ್ನು ಸರ್ಕಾರ ಮರೆತೇ ಬಿಟ್ಟಿದೆ.ಅವರು ನಾಡಿಗೆ ಮಾಡುತ್ತಿರುವ ಕಲಾಸೇವೆಯನ್ನು ಗುರುತಿಸಿಯೇ […]
ಸಿ.ಪಿ. ಯೋಗೇಶ್ವರ್ ಹೆಸರು ಫೈನಲ್ ಆದ ಮೇಲೂ, ಡಿಕೆಶಿ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿದ್ದೇಕೆ..?!
ಬೆಂಗಳೂರು: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿದ್ದಾಗಿದೆ.ಅವರನ್ನೇ ಕಣಕ್ಕಿಳಿಸುವುದು ಕೂಡ ನಿಕ್ಕಿಯಾಗಿದೆ.ಹೀಗಿದ್ರೂ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದು ಸಾಕಷ್ಟು ಅಚ್ಚರಿ-ಅನುಮಾನ ಮೂಡಿಸಿದೆ. ಯೋಗೇಶ್ವರ್ ಬಿಟ್ಟು ಹೈಕಮಾಂಡ್ ಗೆ ಕಳುಹಿಸಿರಬಹುದಾದ ಮತ್ತೊಂದು ಹೆಸ್ರು ಯಾರದು..? ಎನ್ನುವುದೇ ಈಗ ಮಿಲಿಯನ್ ಡಾಲರ್ ಪ್ರಶ್ನೆ. ಮೊನ್ನೆ ಮೊನ್ನೆಯವರೆಗೂ ಡಿಕೆ ಬ್ರದರ್ಸ್ ಹಾಗೂ ಕಾಂಗ್ರೆಸ್ ಪಕ್ಷವನ್ನು ಸಿಕ್ಕಾಪಟ್ಟೆ ಬೈಯ್ಯುತ್ತಿದ್ದವರು ಸಿ.ಪಿ ಯೋಗೇಶ್ವರ್. ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿದ್ರೂ..ಜೆಡಿಎಸ್ ನೀವೇ ಸ್ಪರ್ದಿಸಿ ಎಂದು ಅಂಗಲಾಚಿದ್ರೂ ನಿಮ್ ಸಹವಾಸವೇ […]
ಚೆನ್ನಪಟ್ಟಣ ಉಪಸಮರ-2024: ಸಿ.ಪಿ ಯೋಗೇಶ್ವರ್ ಎದುರು ಕಣಕ್ಕಿಳಿಯಲು ನಿಖಿಲ್ ಹಿಂದೇಟು..?! ಲೆಕ್ಕಾಚಾರ ಕೆಳಗಾಗಿ ಸೋತರೆ “ಐರನ್ ಲೆಗ್” ಕಳಂಕ ಹೊತ್ತುಕೊಳ್ಳುವ ಆತಂಕ..?!
ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಯಾಗಿರುವ ಡೆಡ್ ಲೈನ್ ಮುಗಿಯೊಕ್ಕೆ ಕೆಲ ಗಂಟೆಗಳಷ್ಟೇ ಬಾಕಿ ಇದೆ.ಆದ್ರೂ ಅಖಾಡದಲ್ಲಿ ಏನಾಗಲಿದೆ ಎನ್ನೋದು ಗೊತ್ತಾಗುತ್ತಲೇ ಇಲ್ಲ.ಎಲ್ಲವೂ ಅಚ್ಚರಿ-ನಿಗೂಢದಂತೆ ಕಾಣಿಸುತ್ತದೆ.ನಿನ್ನೆಯವರೆಗೂ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಸಿ.ಪಿ ಯೋಗೇಶ್ವರ್ ನಿನ್ನೆ ರಾತ್ರಿ ಕೈ ಸೇರುವ ಮುನ್ಸೂಚನೆ ನೀಡಿ ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ನೇತೃತ್ವದಲ್ಲಿ ಕೈ ಸೇರಿದ್ದಾಗಿದೆ.ಕಾಂಗ್ರೆಸ್ ನಿಂದಲೇ ಸ್ಪರ್ದಿಸ್ತಾರೆನ್ನುವ ಮಾತುಗಳು ಬಲವಾಗಿವೆ.ಆದರೆ ಕಡೇ ಕ್ಷಣದಲ್ಲಿ ಏನಾಗುತ್ತದೋ ಗೊತ್ತಾಗುತ್ತಿಲ್ಲ. ಸ್ಪರ್ದೆ ಮಾಡೋದಿದ್ರೆ ಅದು ಕೇವಲ ಬಿಜೆಪಿಯಿಂದ […]
CHENNAPATNA BYELECTION, POLITICAL EXCLUSIVE..: ಚನ್ನಪಟ್ಟಣಕ್ಕೆ “ಹೃದಯವಂತ” ಸಂಸದ ಡಾ.ಮಂಜುನಾಥ್ ಪತ್ನಿ ಅನುಸೂಯ “ಮೈತ್ರಿ” ಅಭ್ಯರ್ಥಿ..?!
ಚನ್ನಪಟ್ಟಣ: ಬೊಂಬೆಗಳ ನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೂಡಿಸಿರುವಷ್ಟು ಕುತೂಹಲವನ್ನು ಬಹುಷಃ ಇನ್ನ್ಯಾವ ಕ್ಷೇತ್ರಗಳ ಉಪ ಚುನಾವಣೆ ಹಿಡಿದಿಟ್ಟುಕೊಂಡಿಲ್ಲ ಎಂದೆನಿಸುತ್ತದೆ. ಎರಡು ಕ್ಷೇತ್ರಗಳಲ್ಲಿನ ಪ್ರತ್ಯೇಕ ಪಕ್ಷಗಳ ಅಭ್ಯರ್ಥಿಗಳು ಯಾರೆನ್ನುವುದು ಬಹುತೇಕ ನಿಕ್ಕಿಯಾಗಿದ್ರೂ ಚನ್ನಪಟ್ಟಣ ವಿಚಾರದಲ್ಲಿ ಎದುರಾಳಿ ಪಕ್ಷಗಳು ತಮ್ಮ ಅಭ್ಯರ್ಥಿಗಳು ಯಾರೆನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.. ಮೊದಲು ನೀವು ಘೋಷಣೆ ಮಾಡಿ ಎಂದು ಕಾಂಗ್ರೆಸ್ ಕುಳಿತಿದ್ರೆ ಜೆಡಿಎಸ್-ಬಿಜೆಪಿ ಮೈತ್ರಿ ಮೊದಲು ನೀವು ಮಾಡಿ ಎಂದು ಸವಾಲಾಕಿ ಕೂತಂತಿದೆ.ಇದೆಲ್ಲದರ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ […]