ವರದಿ : ಮಿಯಾಲಾಲ ಕಿಲ್ಲೇದಾರ
ಬೆಳಗಾವಿ :–
ನಗರದಲ್ಲಿ ದಿ.ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ., ಬೆಳಗಾವಿ ಇದರ 103 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಉದ್ಘಾಟಿಸಿ,ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರಮೇಶ ಕತ್ತಿ,ಉಪಾಧ್ಯಕ್ಷರಾದ ಶ್ರೀ ಸುಭಾಷ ಢವಳೇಶ್ವರ,ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ,ನಿರ್ದೇಶಕ ಮಂಡಳಿ ಸದಸ್ಯರು, ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಸುರೇಶ ಅಳಗುಂಡಿ, ಮುಂತಾದವರು ಉಪಸ್ಥಿತರಿದ್ದರು.
+ There are no comments
Add yours