“ಜಿಲ್ಲಾಧಿಕಾರಿ, ಸಿ ಇ ಒ ಅವರು ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು”

ಚಿಕ್ಕೋಡಿ :–

ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್
ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ರಾಹುಲ್ ಶಿಂಧೆ ಅವರು ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ತೀರದ ಮಾಂಜರಿ ಅಂಕಲಿ, ಯಡೂರು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು

ಈ ಸಂದರ್ಭದಲ್ಲಿ
ಉಪವಿಭಾಗಾಧಿಕಾರಿಗಳಾದ ಸುಭಾಷ್ ಸಂಪಗಾಂವಿ
ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎನ್ ವಣ್ಣೂರ ತಹಸೀಲ್ದಾ‌ರಾದ ರಾಜಶೇಖರ ಬುರ್ಲಿ ಸಹಾಯಕ
ನಿರ್ದೇಶಕರಾದ ಶಿವಾನಂದ ಶಿರಗಾಂವಿ, ಉಪ ತಹಸೀಲ್ದಾರರು ಗ್ರಾ ಪಂ ಪಿಡಿಒಗಳು ಗ್ರಾಮ ಆಡಳಿತಾಧಿಕಾರಿ ಉಪಸ್ಥಿತರಿದ್ದರು.

Share this post:

Leave a Reply

Your email address will not be published. Required fields are marked *

You cannot copy content of this page