“ಬಿಜೆಪಿಯವರು ಬೆಂಗಳೂರು ಅಭಿವೃದ್ಧಿಯ ವಿರೋಧಿಗಳು” : ಸಿಎಂ ಸಿದ್ದರಾಮಯ್ಯ

ಬೆಂಗಳೂರು :–

ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ)

ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಬೃಹತ್‌ ಆಗಿ ಬೆಳೆದಿದ್ದು, ಇಲ್ಲಿನ “ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ” ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು.

ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

Share this post:

Leave a Reply

Your email address will not be published. Required fields are marked *

You cannot copy content of this page