“ರಾಜ್ಯ ಸರ್ಕಾರವು ಒಬ್ಬ ರೈತನಿಂದ 5 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ಆದೇಶ”

ಬೆಂಗಳೂರು :–

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಹಾವೇರಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿದೆ. ರಾಜ್ಯ ಸರ್ಕಾರವು ಒಬ್ಬ ರೈತನಿಂದ 5 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ಆದೇಶ ಹೊರಡಿಸಿದ್ದು, ಆದರೆ ‘ಉಳಿದ ಬೆಳೆಯನ್ನು ಏನು ಮಾಡಬೇಕು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಕೊಪ್ಪಳ ಹಾಗೂ ವಿಜಯನಗರದಲ್ಲಿಯೂ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದರೆ, ಗದಗ ಜಿಲ್ಲೆಯ ಲಕ್ಷ್ಮೀಶ್ವರದಲ್ಲಿ ಜೋಳ ಖರೀದಿ ಕೇಂದ್ರ ಆರಂಭಿಸಿದ್ದರಿಂದ ರೈತರು ಸಂಭ್ರಮಾಚರಣೆಯಲ್ಲಿ ಇದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page