ಬೆಂಗಳೂರು :–
೨ ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲ, ಗುಟ್ಕಾ ಉತ್ಪನ್ನಗಳ ಮೇಲಿನ ಒಂದು ವರ್ಷದ ನಿಷೇಧವನ್ನು ಹಿಂಪಡೆಯಲು ಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ತನಗೆ ಮಾಹಿತಿ ನೀಡದೆ ಆದೇಶ ಹೊರಡಿಸಲಾಗಿದೆ, ಇದರಿಂದ ಹಲವು ರೈತರು ನಷ್ಟ ಅನುಭವಿಸಲಿದ್ದಾರೆ ಎಂದು ಸಿಎಂ ಹೇಳಿದ್ದಾಗಿ ವರದಿ ಹೇಳಿದೆ.
ಇದಕ್ಕೂ ಮುನ್ನ ಬಿಜೆಪಿ, ಕಾಂಗ್ರೆಸ್ ಶಾಸಕರ ನಿಯೋಗವು ನಿಷೇಧ ಹಿಂಪಡೆಯಲು ಸಿಎಂ ಬಳಿ ಮನವಿ ಮಾಡಿಕೊಂಡಿದ್ದರು.





