
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಾ.ಪುನೀತ ರಾಜಕುಮಾರ ಅವರ ೫೦ನೇ ಹುಟ್ಟು ಹಬ್ಬ ಆಚರಣೆ
ಚಿಕ್ಕೋಡಿ :– ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಾ.ಪುನೀತ ರಾಜಕುಮಾರ ಅವರ ೫೦ನೇ ಹುಟ್ಟು ಹಬ್ಬವನ್ನು ಪಟ್ಟಣದಲ್ಲಿ ರುವ ಅವರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ
Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.
ಚಿಕ್ಕೋಡಿ :– ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಾ.ಪುನೀತ ರಾಜಕುಮಾರ ಅವರ ೫೦ನೇ ಹುಟ್ಟು ಹಬ್ಬವನ್ನು ಪಟ್ಟಣದಲ್ಲಿ ರುವ ಅವರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯನ್ನು ಪ್ರತಿಯೋಬ್ಬರಿಗೆ ಮುಟ್ಟಿಸುವ ಜವಾಬ್ದಾರಿ ಪ್ರತಿಯೋಂದು ಗ್ರಾಮ ಪಂಚಾಯತಿ ಹಾಗೂ ಸದಸ್ಯರ
ಚಿಕ್ಕೋಡಿ :– ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಚಿಕ್ಕೋಡಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬೇಟಿ ನೀಡಿದರು ಇ- ಸ್ವತ್ತು ಉತಾರ ಮಾಡಿಸುವದರಿಂದ ಮೈಕ್ರೋ ಪೈನಾನ್ಸ್ ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು. ಇ- ಸ್ವತ್ತು ಉತಾರ ಪಡೆದ ಫಲಾನುಭವಿಗಳು ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸುಲಭವಾಗಿ ಸಾಲಸೌಲಭ್ಯ ದೊರೆಯುತ್ತದೆ ಕಾರಣ ಎಲ್ಲಾ ಗ್ರಾಮ ಪಂಚಾಯತ ಸದಸ್ಯರು ಶ್ರಮಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ತಿಳಿಸಿದರು. ತಾಲೂಕಿನ ಖಡಕಲಾಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಬ್ಲ್ಯೂ.ಟಿ.ಪಿ ವಾಟರ ಸಪ್ಲಾಯಗೆ ಭೇಟಿ ನೀಡಿ ಪರಿಶೀಲಿಸಿದರು. ಖಡಕಲಾಟ ಗ್ರಾಮ ಪಂಚಾಯತಿ ವ್ತಾಪ್ತಿಯ ಪೀರನವಾಡಿ ಗ್ರಾಮದಲ್ಲಿನ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಅಪೂರ್ಣವಾಗಿದ್ದು ಅದನ್ನು ಪೂರ್ಣಗೊಳಿಸಲು ಕಾರ್ಯಪಾಲಕ ಅಭಿಯಂತರರು ಗ್ರಾ.ಕು.ನೀ & ನೈ ಇಲಾಖೆ ಚಿಕ್ಕೋಡಿ ವಿಭಾಗ ಹಾಗೂ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು. ಮನರೇಗಾ ಯೋಜನೆಗೆ ಸಂಬಂಧಿಸಿದಂತೆ ಖಡಕಲಾಟ, ಪಟ್ಟಣಕುಡಿ ಮತ್ತು ವಾಳಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮುದಾಯ ಕುಡಿಯುವ ನೀರಿನ ಬಾವಿಗೆ ಬೇಡಿಕೆ ಇದ್ದು, ಅಂತಹ ಗ್ರಾಮ ಪಂಚಾಯತಿಗಳ ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ದಪಡಿಸಿ, ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆದುಕೊಂಡು ತ್ವರಿತವಾಗಿ ಕಾಮಗಾರಿಯನ್ನು ಪ್ರಾರಂಭಿಸಲು ಕಾರ್ಯನಿರ್ವಾಹಕ ಅಧಿಕಾರಿಗಳು ಚಿಕ್ಕೋಡಿ ತಾಲೂಕ ಪಂಚಾಯತರವರಿಗೆ ಸೂಕ್ತ ನಿರ್ದೇಶನ ನೀಡಿದರು.
ಚಿಕ್ಕೋಡಿ :– “ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ “ ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು
ಚಿಕ್ಕೋಡಿ :– “ಜಗಕೆ ಅನ್ನವ ನೀಡುವ ರೈತರಿಗೆ ಗೌರವ ಸಲ್ಲಿಸೋಣ” ಸಂಕೇಶ್ವರ ಪಟ್ಟಣದಲ್ಲಿ ‘ವಿಜಯ ಕರ್ನಾಟಕ ಸೂಪರ್ ಸ್ಟಾರ್ ರೈತ- 2024-25’ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮಸಾಧನೆ
ಚಿಕ್ಕೋಡಿ :– ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಸಿದ್ದಣ್ಣಾ ದುರದುಂಡಿ ತಾಲುಕಿನ ಮಾಂಜರಿ ಗ್ರಾಮದಲ್ಲಿ ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಪ್ರತಿಭೆಗಳನ್ನು
ಚಿಕ್ಕೋಡಿ :– ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯು ವಾರ್ಷಿಕ ಪ್ರೀಮಿಯಂ ಪಾವತಿ 436 ರೂ ತುಂಬಿದರೆ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ ಹಾಗೂ ಪ್ರಧಾನ ಮಂತ್ರಿ
ಚಿಕ್ಕೋಡಿ :– ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ, ಅವರ ಸೇನೆಯಲ್ಲಿ 60 ಸಾವಿರ ಮುಸ್ಲಿಂ ಸೈನಿಕರಿದ್ದರು. 12 ಜಾತಿಗಳನ್ನು ಸೇರಿಸಿ ಸ್ವರಾಜ್ಯ ನಿರ್ಮಿಸಿ ಇತಿಹಾಸ
ಚಿಕ್ಕೋಡಿ :– “ಮಹಾಕುಂಭಮೇಳದಲ್ಲಿ ಜೊಲ್ಲೆ ಕುಟುಂಬ ಪುಣ್ಯ ಸ್ನಾನ “ 144 ವರ್ಷಗಳ ನಂತರ ವೇದಭೂಮಿ ಸನಾತನ ಧರ್ಮದ ಮಹಾಪರ್ವವಾದ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ
ಚಿಕ್ಕೋಡಿ :– ತಾಲೂಕ ಸಮಾಜ ಕಲ್ಯಾಣ ಇಲಾಖೆ ಚಿಕ್ಕೋಡಿ ದಿನಾಂಕ ಫೆಬ್ರುವರಿ 14 ಮತ್ತು 15 ರಂದು ಆಯ್ದ ಗ್ರಾಮಗಳಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಸಾರ್ವಜನಿಕರಿಗೆ
ಚಿಕ್ಕೋಡಿ :– ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಾ.ಪುನೀತ ರಾಜಕುಮಾರ ಅವರ ೫೦ನೇ ಹುಟ್ಟು ಹಬ್ಬವನ್ನು ಪಟ್ಟಣದಲ್ಲಿ ರುವ ಅವರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ
ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯನ್ನು ಪ್ರತಿಯೋಬ್ಬರಿಗೆ ಮುಟ್ಟಿಸುವ ಜವಾಬ್ದಾರಿ ಪ್ರತಿಯೋಂದು ಗ್ರಾಮ ಪಂಚಾಯತಿ ಹಾಗೂ ಸದಸ್ಯರ
ಚಿಕ್ಕೋಡಿ :– ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಚಿಕ್ಕೋಡಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬೇಟಿ ನೀಡಿದರು ಇ- ಸ್ವತ್ತು ಉತಾರ ಮಾಡಿಸುವದರಿಂದ ಮೈಕ್ರೋ ಪೈನಾನ್ಸ್ ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು. ಇ- ಸ್ವತ್ತು ಉತಾರ ಪಡೆದ ಫಲಾನುಭವಿಗಳು ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸುಲಭವಾಗಿ ಸಾಲಸೌಲಭ್ಯ ದೊರೆಯುತ್ತದೆ ಕಾರಣ ಎಲ್ಲಾ ಗ್ರಾಮ ಪಂಚಾಯತ ಸದಸ್ಯರು ಶ್ರಮಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ತಿಳಿಸಿದರು. ತಾಲೂಕಿನ ಖಡಕಲಾಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಬ್ಲ್ಯೂ.ಟಿ.ಪಿ ವಾಟರ ಸಪ್ಲಾಯಗೆ ಭೇಟಿ ನೀಡಿ ಪರಿಶೀಲಿಸಿದರು. ಖಡಕಲಾಟ ಗ್ರಾಮ ಪಂಚಾಯತಿ ವ್ತಾಪ್ತಿಯ ಪೀರನವಾಡಿ ಗ್ರಾಮದಲ್ಲಿನ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಅಪೂರ್ಣವಾಗಿದ್ದು ಅದನ್ನು ಪೂರ್ಣಗೊಳಿಸಲು ಕಾರ್ಯಪಾಲಕ ಅಭಿಯಂತರರು ಗ್ರಾ.ಕು.ನೀ & ನೈ ಇಲಾಖೆ ಚಿಕ್ಕೋಡಿ ವಿಭಾಗ ಹಾಗೂ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು. ಮನರೇಗಾ ಯೋಜನೆಗೆ ಸಂಬಂಧಿಸಿದಂತೆ ಖಡಕಲಾಟ, ಪಟ್ಟಣಕುಡಿ ಮತ್ತು ವಾಳಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮುದಾಯ ಕುಡಿಯುವ ನೀರಿನ ಬಾವಿಗೆ ಬೇಡಿಕೆ ಇದ್ದು, ಅಂತಹ ಗ್ರಾಮ ಪಂಚಾಯತಿಗಳ ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ದಪಡಿಸಿ, ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆದುಕೊಂಡು ತ್ವರಿತವಾಗಿ ಕಾಮಗಾರಿಯನ್ನು ಪ್ರಾರಂಭಿಸಲು ಕಾರ್ಯನಿರ್ವಾಹಕ ಅಧಿಕಾರಿಗಳು ಚಿಕ್ಕೋಡಿ ತಾಲೂಕ ಪಂಚಾಯತರವರಿಗೆ ಸೂಕ್ತ ನಿರ್ದೇಶನ ನೀಡಿದರು.
ಚಿಕ್ಕೋಡಿ :– “ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ “ ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು
ಚಿಕ್ಕೋಡಿ :– “ಜಗಕೆ ಅನ್ನವ ನೀಡುವ ರೈತರಿಗೆ ಗೌರವ ಸಲ್ಲಿಸೋಣ” ಸಂಕೇಶ್ವರ ಪಟ್ಟಣದಲ್ಲಿ ‘ವಿಜಯ ಕರ್ನಾಟಕ ಸೂಪರ್ ಸ್ಟಾರ್ ರೈತ- 2024-25’ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮಸಾಧನೆ
ಚಿಕ್ಕೋಡಿ :– ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಸಿದ್ದಣ್ಣಾ ದುರದುಂಡಿ ತಾಲುಕಿನ ಮಾಂಜರಿ ಗ್ರಾಮದಲ್ಲಿ ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಪ್ರತಿಭೆಗಳನ್ನು
ಚಿಕ್ಕೋಡಿ :– ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯು ವಾರ್ಷಿಕ ಪ್ರೀಮಿಯಂ ಪಾವತಿ 436 ರೂ ತುಂಬಿದರೆ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ ಹಾಗೂ ಪ್ರಧಾನ ಮಂತ್ರಿ
ಚಿಕ್ಕೋಡಿ :– ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ, ಅವರ ಸೇನೆಯಲ್ಲಿ 60 ಸಾವಿರ ಮುಸ್ಲಿಂ ಸೈನಿಕರಿದ್ದರು. 12 ಜಾತಿಗಳನ್ನು ಸೇರಿಸಿ ಸ್ವರಾಜ್ಯ ನಿರ್ಮಿಸಿ ಇತಿಹಾಸ
ಚಿಕ್ಕೋಡಿ :– “ಮಹಾಕುಂಭಮೇಳದಲ್ಲಿ ಜೊಲ್ಲೆ ಕುಟುಂಬ ಪುಣ್ಯ ಸ್ನಾನ “ 144 ವರ್ಷಗಳ ನಂತರ ವೇದಭೂಮಿ ಸನಾತನ ಧರ್ಮದ ಮಹಾಪರ್ವವಾದ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ
ಚಿಕ್ಕೋಡಿ :– ತಾಲೂಕ ಸಮಾಜ ಕಲ್ಯಾಣ ಇಲಾಖೆ ಚಿಕ್ಕೋಡಿ ದಿನಾಂಕ ಫೆಬ್ರುವರಿ 14 ಮತ್ತು 15 ರಂದು ಆಯ್ದ ಗ್ರಾಮಗಳಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಸಾರ್ವಜನಿಕರಿಗೆ
Karnatakas best News Channel
Contact Us : +91 9901402679