ವರದಿ : ಮಿಯಾಲಾಲ ಕಿಲ್ಲೇದಾರ
ಬೆಂಗಳೂರು :–
ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಹಾಗೂ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ,ಪ್ರತಿಭಟನೆ ನಡೆಸಿ, ರಾಜಭವನಕ್ಕೆ ತೆರಳಿ ಘನತೆವೆತ್ತ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಜಿ ನೇತೃತ್ವದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಯವರು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.
+ There are no comments
Add yours