“ಗಣತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು”- ಮುಖ್ಯ ಮಂತ್ರಿ ಸಿದ್ದರಾಮಯ್ಯ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಬೆಂಗಳೂರು :–

ಗಣತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಜನರ ಅಭಿಮತ, ಆಶಯಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರವೊಂದರ ಜವಾಬ್ದಾರಿ. ಎಂದು ಈ ನಿಟ್ಟಿನಲ್ಲಿ ನಾವು ನಮ್ಮ ಕರ್ತವ್ಯವನ್ನು ಪಾಲಿಸುವ ಮೂಲಕ ಮತದ ಮೌಲ್ಯವನ್ನು ಎತ್ತಿಹಿಡಿದಿದ್ದೇವೆ. ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.


Share with Your friends

You May Also Like

More From Author

+ There are no comments

Add yours