“ಕೇರೂರ ಗ್ರಾಮದಲ್ಲಿ, ಧರ್ಮಜ್ಯೋತಿ ಪೂಜ್ಯ ಶ್ರೀ ಜ್ಯೋತಿರ್ಲಿಂಗ ಶರಣರ ಸ್ಮರಣೋತ್ಸವ ಕಾರ್ಯಕ್ರಮ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ತಾಲೂಕಿನ ಕೇರೂರ ಗ್ರಾಮದಲ್ಲಿ, ಧರ್ಮಜ್ಯೋತಿ ಪೂಜ್ಯ ಶ್ರೀ ಜ್ಯೋತಿರ್ಲಿಂಗ ಶರಣರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ, ನಿಡಸೋಸಿ ಜಗದ್ಗುರು ಶ್ರೀ ‌ಮ.ನಿ.ಪ್ರ.ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಚಿಕ್ಕೋಡಿಯ ಪೂಜ್ಯ ಶ್ರೀ ಮ.ನಿ.ಪ್ರ. ಸಂಪಾದನಾ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ

ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಭಾಗವಹಿಸಿ, ಶರಣರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದರು. ಸಮಾಜದ ಒಳಿತಿಗಾಗಿ ಶ್ರಮಿಸಿದ ಜ್ಯೋತಿರ್ಲಿಂಗ ಶರಣರ ಸಮಾಜ ಸೇವೆ ಸದಾ ಸ್ಮರಣೀಯ.

ಈ ಸಂದರ್ಭದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಭಕ್ತಾಧಿಗಳು ಪಾಲ್ಗೊಂಡಿದ್ದರು.


Share with Your friends

You May Also Like

More From Author

+ There are no comments

Add yours