“ಯುವಜನರು ದುಶ್ಚಟಗಳಿಗೆ ದಾಸರಾಗದೆ ಒಳ್ಳೆಯ ಶಿಕ್ಷಣ ಪಡೆಯುವುದರ ಜೊತೆಗೆ ದೇಶಪ್ರೇಮ ಮತ್ತು ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಯುವಜನರು ದುಶ್ಚಟಗಳಿಗೆ ದಾಸರಾಗದೆ ಒಳ್ಳೆಯ ಶಿಕ್ಷಣ ಪಡೆಯುವುದರ ಜೊತೆಗೆ ದೇಶಪ್ರೇಮ ಮತ್ತು ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಚಿಕ್ಕೋಡಿ ತಾಲೂಕಾಧ್ಯಕ್ಷರಾದ ರಾಘವೇಂದ್ರ ಲಂಬುಗೋಳ ಯುವ ಜನರಿಗೆ ಕರೆ ನೀಡಿದರು
ಅವರು ಕಳೆದ ದಿನಾಂಕ 11 ರಂದು ಮಾಂಜರಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ. ಅಂಬೇಡ್ಕರ ಕಲಾ ಮತ್ತು ಕ್ರೀಡಾ ಯುವಕ ಮಂಡಳ ಮಾಂಜರಿ ಇವರ ಸಹಯೋಗದಲ್ಲಿ ಗ್ರಾಮದ ಅಂಬೇಡ್ಕರ ಉದ್ಯಾನವನದಲ್ಲಿ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ಹಾಗೂ ಸಸಿ ನೆಡುವ ಮೂಲಕ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಈ ಸಂದಭ೯ದಲ್ಲಿ ಹನುಮಂತ ಮಾಯನ್ನವರ. ಪುನಿತ್ ಕಾಸಾಯಿ. ಸುರಜ ಲಂಬುಗೋಳ. ವಿಕಾಸ ಕುರಣೆ. ಅಪ್ಪಾಸಾಬ ಕಾಸಾಯಿ. ಶಿವರಾಜ ಮಾಜ್ರೆರೆಕರ. ಸೇರಿದಂತೆ ಗ್ರಾಮದ ಯುವಕರು ಭಾಗಿಯಾಗಿದರು


Share with Your friends

You May Also Like

More From Author

+ There are no comments

Add yours