ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–
ಲೋಕಸಭಾ ವ್ಯಾಪ್ತಿಯ ಅಥಣಿ ಪಟ್ಟಣದಲ್ಲಿ ಆರ್. ಎಸ್.ಎಸ್.ರಾಷ್ಟೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಸಹ ಸಂಘಚಾಲಕರು ಹಾಗೂ ಹಿರಿಯರಾದ ಶ್ರೀ ಅರವಿಂದ ದೇಶಪಾಂಡೆ ರವರ ಮನೆಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ, ಮಾಜಿ ಶಾಸಕರಾದ ಶ್ರೀ ಮಹೇಶ ಕುಮಠಳ್ಳಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
+ There are no comments
Add yours