“ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಗಾಥೆ ನಮ್ಮೆಲ್ಲರಿಗೂ ಸ್ಫೂರ್ತಿ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

“ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಗಾಥೆ ನಮ್ಮೆಲ್ಲರಿಗೂ ಸ್ಫೂರ್ತಿ”

ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಇಂದು ಚಿಕ್ಕೋಡಿ ನಗರದಲ್ಲಿ, ಮಹಾನ್ ನಾಯಕನ ಪ್ರತಿಮೆಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.

ಸಮಾಜದಲ್ಲಿ ಸಮಾನತೆ, ಸೋದರತ್ವ ಕಲಿಸುವ ಧರ್ಮವೇ ನಿಜವಾದ ಧರ್ಮ ಎಂಬುದನ್ನು ಸಾರಿದ ಮಹಾ ನಾಯಕನ ಹೋರಾಟದ ಹಾದಿ ಇಂದಿನ ಯುವ ಪೀಳಿಗೆಗೆ ಆದರ್ಶವಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಪ್ರವೀಣ ಕಾಂಬಳೆ, ಶ್ರೀ ಸಂಜಯ ಕವಟಗಿಮಠ, ಶ್ರೀ ಸತೀಶ ಅಪ್ಪಾಜಿಗೋಳ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

स्वातंत


Share with Your friends

You May Also Like

More From Author

+ There are no comments

Add yours