ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಇಹೊತ್ತು ನಾಮ ಪತ್ರ ಸಲ್ಲಿಸಿದರು

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಇಹೊತ್ತು ನಾಮ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ,ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಿ ಪ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕರಾದ ಲಕ್ಷ್ಮಣ್ ಸೌದಿ ಆಸಿಫ್ ಸೆಠ್, ಗಣೇಶ ಹುಕೇರಿ,ರಾಜು ಕಾಗೆ, ಮಹಾವೀರ ಮೋಹಿತೆ, ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್ ರಾವ್ ಚಿಂಗಳೆ,ಉತ್ತಮ ಪಾಟೀಲ, ಮಾಜಿ ಶಾಸಕ ಕಾಸಾಹೇಬ ಪಾಟೀಲ ಇನ್ನಿತರರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours