“ಚಿಕ್ಕೋಡಿಯ ಬಾರ್ ಅಸೋಸಿಯೇಷನ್ ಸಮುದಾಯ ಭವನದಲ್ಲಿ ಚಿಕ್ಕೋಡಿ ಲೋಕಸಭೆ ಚುನಾವಣೆಯ ಅಂಗವಾಗಿ ನಡೆದ ಸಭೆ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಚಿಕ್ಕೋಡಿಯ ಬಾರ್ ಅಸೋಸಿಯೇಷನ್ ಸಮುದಾಯ ಭವನದಲ್ಲಿ ಚಿಕ್ಕೋಡಿ ಲೋಕಸಭೆ ಚುನಾವಣೆಯ ಅಂಗವಾಗಿ ನಡೆದ ಸಭೆಯಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಭಾಗವಹಿಸಿ, ಲೋಕಸಭೆ ಚುನಾವಣೆಯ ಪ್ರಚಾರ ಕೈಗೊಂಡು ಮಾತನಾಡಿದರು. ಈ ಸಭೆಯಲ್ಲಿ ಅಪಾರ ಸಂಖ್ಯೆಯಲ್ಲಿ ಹಿರಿಯ ಹಾಗೂ ಕಿರಿಯ ವಕೀಲರು ಹಾಜರಾಗುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ಪ್ರಭಾರಿಗಳಾದ ಶ್ರೀ ಪಿ.ಎಚ್ ಪೂಜಾರ,ಮಾಜಿ ಶಾಸಕರಾದ ಶ್ರೀ ಬಾಳಾಸಾಹೇಬ ವಡ್ಡರ,
ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ ಅಪ್ಪಾಜಿಗೋಳ, ಬಾರ್ ಆಶೋಷಿಯನ್ ಅಧ್ಯಕ್ಷರಾದ ಶ್ರೀ ಕಲ್ಮೇಶ್ವರ ಕಿವಡ, ಕಾರ್ಯದರ್ಶಿಗಳಾದ ಶ್ರೀ ಸಂತೋಷ ವಾಲಿ,ಹಿರಿಯ ನ್ಯಾಯವಾದಿಗಳಾದ ಶ್ರೀ ಎಂ.ಆರ್.ಸಕ್ರೆ, ಶ್ರೀ ಪಿ.ಆರ್ ಯಾಧವ,ಶ್ರೀ ಆರ್.ಎನ್ ಬಾಕಳೆ,ಎಲ್ಲ ಪದಾಧಿಕಾರಿಗಳು ಹಿರಿಯ ನ್ಯಾಯವಾದಿಗಳು, ವಕೀಲರು,ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours