“ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ನಿಮಿತ್ಯ ಮತದಾನ ಜಾಗೃತಿಯ ಸ್ವೀಪ್ ಚಟುವಟಿಕೆಯ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :—

ಜಿಲ್ಲಾಡಳಿತ ಬೆಳಗಾವಿ, ತಾಲೂಕಾ ಆಡಳಿತ ಚಿಕ್ಕೋಡಿ, ತಾಲೂಕಾ ಪಂಚಾಯತ, ತಾಲೂಕಾ ಸ್ವೀಪ್ ಸಮಿತಿ, ಚಿಕ್ಕೋಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ,ಆರೋಗ್ಯ ಇಲಾಖೆ ಪುರಸಭೆ ಚಿಕ್ಕೋಡಿ , ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ನಿಮಿತ್ಯ ಮತದಾನ ಜಾಗೃತಿಯ ಸ್ವೀಪ್ ಚಟುವಟಿಕೆಯ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಧ್ವಜಾರೋಹಣ ಮಾನ್ಯ ತಹಶೀಲ್ದಾರರು ಚಿದಂಬರ ಕುಲಕರ್ಣಿ ಮಾಡಿದರು

ಮಾನ್ಯ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಗದೀಶ ಕಮ್ಮಾರ, ಪ್ರಾಸ್ತಾವಿಕವಾಗಿ ಮಾತನಾಡಿದರು
ಪುರಸಭೆಯ ಮುಖ್ಯಾಧಿಕಾರಿ ಮಹಾಂತೇಶ ನಿಡವಣಿ, ಕಾರ್ಯಕ್ರಮ ನಿರೂಪಣೆ ಸ್ವಾಗತ ಭಾಷಣ ಮಾಡಿದರು
ಪ್ರತಿಜ್ಞಾವಿಧಿ ಹಾಗೂ ಬೀದಿ ನಾಟಕ , ಜಾಥಾ ಕಾರ್ಯಕ್ರಮದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು

ಈ ಸಂದರ್ಭದಲ್ಲಿ
ಸಿಡಿಪಿಒ ಭಾರತಿ ಕಾಂಬಳೆ, ಸಹಾಯಕ ನಿರ್ದೇಶಕರು(ಗ್ರಾಉ) ಶಿವಾನಂದ ಶಿರಗಾಂವೆ, ವ್ಯವಸ್ಥಾಪಕರಾದ ಉದಯಗೌಡ ಪಾಟೀಲ್, ಸಹಾಯಕ ನಿರ್ದೇಶಕ (ಪಂ.ರಾ) ಎಸ್.ಎಸ್. ಮಠದ, , ಐ.ಇ.ಸಿ ಸಂಯೋಜಕ ರಂಜಿತ ಕಾರ್ಣಿಕ, ಎಮ್.ಆಯ್.ಎಸ್ ಸಂಯೋಜಕ ಚೇತನ ಶಿರಹಟ್ಟಿ, ಆಡಳಿತ ಸಹಾಯಕ ಅಕ್ಷಯ ಠಕ್ಕಪ್ಪಗೋಳ ಸ್ವೀಪ್ ವಿಷಯ ನಿರ್ವಾಹಕಿ ಶ್ರೀದೇವಿ ನಡುವಿನಕೇರಿ, NRLM ಸೂಪರವೈಸರ್ ಬಸವರಾಜ, ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours