“ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸರ್ವಾಧಿಕಾರಿ ಮತ್ತು ಸಂವಿಧಾನದ ದುರ್ಬಳಕೆ ಧೋರಣೆ ಖಂಡಿಸಿ ಪ್ರತಿಭಟನೆ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–

ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ ಚಿಕ್ಕೋಡಿ ಜಿಲ್ಲೆ ವತಿಯಿಂದ ಆಯೋಜಿಸಿದ 25 ಜೂನ್ 1975 ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿತ್ತು ಕಾಂಗ್ರೆಸ್ ಪಕ್ಷ. ದೇಶದ ಪರ ಧ್ವನಿ ಎತ್ತಿದೆ ಲಕ್ಷಾಂತರ ಜನರನ್ನು ಜೈಲಿಗೆ ತಳ್ಳಿ ವಿಕೃತಿ ಮೆರೆದಿದ್ದರು.

ಕಾಂಗ್ರೆಸ್ ನ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು 21 ತಿಂಗಳ ದೇಶದಲ್ಲಿ ತುರ್ತು ಪರಿಸ್ಥಿತಿ ಕರಾಳ ಕಾಲಘಟ್ಟದಲ್ಲಿ ಜಾರಿಯಾದ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ, ಹಾಗೂ ಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಂಡಿದ್ದು ಕಾಂಗ್ರೆಸ್ ಪಕ್ಷ ಸರ್ವಾಧಿಕಾರಿ ಮತ್ತು ಸಂವಿಧಾನದ ದುರ್ಬಳಕೆ ಧೋರಣೆ ಖಂಡಿಸಿ, ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನ ಕೃತ್ಯವನ್ನು ಎಂದಿಗೂ ಮರೆಯದಿರೋಣ.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ,ಮಾಜಿ ಶಾಸಕರಾದ ಶ್ರೀ ಶ್ರೀಮಂತ ಪಾಟೀಲ,ಶ್ರೀ ಬಾಳಾಸಾಹೇಬ ವಡ್ಡರ,ಮಾಜಿ ವಿ.ಪ.ಸದಸ್ಯರಾದ ಶ್ರೀ ವಿವೇಕರಾವ ಪಾಟೀಲ, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ ಅಪ್ಪಾಜಿಗೋಳ,ಮಾಜಿ ಜಿಲ್ಲಾಧ್ಯಕ್ಷರಾದ ಡಾ.ರಾಜೇಶ ನೇರ್ಲಿ,ಶ್ರೀ ಶ್ರೀಕಾಂತ ಕುಲಕರ್ಣಿ, ಶ್ರೀ ಸದಾನಂದ ಹಳಿಂಗಳೆ,ಪಕ್ಷದ ಕಾರ್ಯಕರ್ತರು, ಮಹಿಳಾ ಮೋರ್ಚಾ ಸದಸ್ಯರು, ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours