ಹುಬ್ಬಳ್ಳಿ ಕೆ. ಓ.ಎಫ್.ನಿರ್ದೇಶಕರಾಗಿ ಮಾಜಿ ಸಂಸದ,ಜೊಲ್ಲೆ ಗ್ರೂಪ್ ನ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಹುಬ್ಬಳ್ಳಿ :–

ಹುಬ್ಬಳ್ಳಿ ಕೆ. ಓ.ಎಫ್.ನಿರ್ದೇಶಕರಾಗಿ ಮಾಜಿ ಸಂಸದ ಹಾಗೂ ಜೊಲ್ಲೆ ಗ್ರೂಪ್ ನ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ.

ಶನಿವಾರ ಹುಬ್ಬಳ್ಳಿಯಲ್ಲಿ, ಕರ್ನಾಟಕ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿ., ಹುಬ್ಬಳ್ಳಿ ಇದರ ನಿರ್ದೇಶಕ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬೆಳಗಾವಿ ಜಿಲ್ಲೆಯಿಂದ ಮಾಜಿ ಸಂಸದ ಹಾಗೂ ಜೊಲ್ಲೆ ಗ್ರೂಪ್ ನ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿ (ಬೆಳಕೂಡ)ಶ್ರೀ ಪ್ರಭಾಕರ ಡಬ್ಬನ್ನವರ,ಕಾಗವಾಡ (ಮೊಳೆ)ಶ್ರೀ ದೀಪಕ ಪಾಟೀಲ, ಬಾಗಲಕೋಟ ಜಿಲ್ಲೆಯಿಂದ ಶ್ರೀ ಬಿ.ಟಿ.ಬೆನಕಟ್ಟಿ, ಶ್ರೀ ಹನುಮಂತಗೌಡ ಪಾಟೀಲ,ವಿಜಯಪುರ ಜಿಲ್ಲೆಯಿಂದ ಶ್ರೀ ದಯಾನಂದ ಅಲಗೌಂಡ,ಹಾವೇರಿಯಿಂದ ಶ್ರೀ ಜಗದೀಶ ತಂಬಾಕದ, ಧಾರವಾಡ ಜಿಲ್ಲೆಯಿಂದ ಶ್ರೀ ಮಲ್ಲಿಕಾರ್ಜುನ ಅಕ್ಕಿ,ಸದಸ್ಯರಾಗಿ ಆಯ್ಕೆಯಾದ ಎಲ್ಲರಿಗೂ ಅಭಿನಂದನೆಗಳು.ಚುನಾವಣೆಗೆ ಸಹಕರಿಸಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳನ್ನೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.
ಹುಬ್ಬಳ್ಳಿ ತಹಶೀಲ್ದಾರರಾದ ಶ್ರೀ ಪ್ರಕಾಶ ನಾಶಿ ಅವರು
ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.


Share with Your friends

You May Also Like

More From Author

+ There are no comments

Add yours