“ಮನೆ-ಮನೆಗೆ ತೆರಳಿ, ಕ್ಷೇತ್ರದಲ್ಲಿ ಮುಂದೆಯೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿರಲು ಕಮಲದ ಗುರುತಿಗೆ ಮತ ನೀಡಿ,ಆಶೀರ್ವದಿಸಿ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ಕ್ಷೇತ್ರದ ಹಿತಕ್ಕಾಗಿ ನಿಮ್ಮ ಆಯ್ಕೆ ಬಿಜೆಪಿಯೇ ಆಗಿರಲಿ

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಪ್ಪಾಣಿ ನಗರದ 28 ಮತ್ತು 30 ವಾರ್ಡ್ ಗಳಲ್ಲಿ, ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವರಾದ ಶ್ರೀಮತಿ ಅನ್ನಪೂರ್ಣಾದೇವಿ ಜಿ ಅವರ ಜೊತೆಗೂಡಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಮನೆ-ಮನೆಗೆ ತೆರಳಿ, ಕ್ಷೇತ್ರದಲ್ಲಿ ಮುಂದೆಯೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿರಲು ಕಮಲದ ಗುರುತಿಗೆ ಮತ ನೀಡಿ, ನನಗೆ ಆಶೀರ್ವದಿಸಿ ಎಂದು ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರ ಬಾಂಧವರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours