“ರಾಜ್ಯಸಭಾ ಸದಸ್ಯರಾದ ಶ್ರೀ ಧನಂಜಯ್ ಮಹಾಡಿಕ ಅವರ ಜೊತೆಗೂಡಿ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಯವರು ಮನೆ-ಮನೆಗೆ ತೆರಳಿ ಮತಯಾಚಿಸಿದರು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–
ಕ್ಷೇತ್ರದ ಹಿತಕ್ಕಾಗಿ ನಿಮ್ಮ ಆಯ್ಕೆ ಬಿಜೆಪಿಯೇ ಆಗಿರಲಿ

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಪ್ಪಾಣಿ ನಗರದ ವಾರ್ಡ್ ನಂ. 16, 17 ಮತ್ತು 23 ರಲ್ಲಿ,ರಾಜ್ಯಸಭಾ ಸದಸ್ಯರಾದ ಶ್ರೀ ಧನಂಜಯ್ ಮಹಾಡಿಕ ಜಿ ಅವರ ಜೊತೆಗೂಡಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಮನೆ-ಮನೆಗೆ ತೆರಳಿ ಮತಯಾಚಿಸಿ, ಕ್ಷೇತ್ರದಲ್ಲಿ ಮುಂದೆಯೂ ಅಭಿವೃದ್ಧಿ ಕಾರ್ಯಗಳು ಸದಾ ಇದೇ ರೀತಿ ಸಾಗಲು ಕಮಲದ ಗುರುತಿಗೆ ಮತ ನೀಡಿ, ನನಗೆ ಆಶೀರ್ವದಿಸಿ ಎಂದು ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಶ್ರೀ ಅಮೀತ ರಣಧೀವೆ, ನಗರಸಭೆ ಅಧ್ಯಕ್ಷರಾದ ಶ್ರಿ ಜಯವಂತ ಭಾಟಲೆ, ಸದಸ್ಯರು,ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಮತದಾರ ಬಾಂಧವರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours