“ಶ್ರೀ 108 ಆಚಾರ್ಯ ಶಾಂತಿಸಾಗರ ಭವನದ ಲೋಕಾರ್ಪಣೆ ಸಮಾರಂಭ ಹಾಗೂ ಪಂಚಕಲ್ಯಾಣ ಮಹೋತ್ಸವ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ಮತಕ್ಷೇತ್ರದ ಕೋಗನೋಳಿ ಗ್ರಾಮದಲ್ಲಿ ಶ್ರೀ 1008 ಆದಿನಾಥ ತೀರ್ಥಂಕರ ದಿಗಂಬರ ಜೈನ ಮಂದಿರದ ಭವನಕ್ಕೆ ನಾನು ಸಚಿವೆಯಾದ ಸಂದರ್ಭದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಮಂಜೂರಾಗಿದ್ದ 35 ಲಕ್ಷ ರೂ ಮೊತ್ತದಲ್ಲಿ ಶ್ರೀ 108 ಆಚಾರ್ಯ ಶಾಂತಿಸಾಗರ ಭವನದ ಲೋಕಾರ್ಪಣೆ ಸಮಾರಂಭ ಹಾಗೂ ಪಂಚಕಲ್ಯಾಣ ಮಹೋತ್ಸವದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಭಾಗವಹಿಸಿ, ಸತ್ಕಾರ ಸ್ವೀಕರಿಸಿ, ಮಾತನಾಡಿದರು.

ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜ,
ಪ.ಪೂಜ್ಯ ಆಚಾರ್ಯ 108 ಜಿನಸೇನಜಿ ಮಹಾರಾಜ, ಪ.ಪೂಜ್ಯ ಜಗದ್ಗುರು ಜಗತಪೂಜ್ಯ ಸ್ವಸ್ತಿಶ್ರೀ ಜಿನಸೇನಜಿ ಮಹಾಸ್ವಾಮೀಜಿ, ಕೊಲ್ಹಾಪುರದ ಪ.ಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನಜಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ, ವರೂರದ ಪ.ಪೂಜ್ಯ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿ, ದಿವ್ಯಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು,ಗಣ್ಯರು,ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours