“ಕಾರದಗಾ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದ ವಾಸ್ತುಶಾಂತಿ,ಮೂರ್ತಿ ಪ್ರಾಣ ಪ್ರತಿಷ್ಠಾನ ಕಳಸಾರೋಹಣದ ಕಾರ್ಯಕ್ರಮ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ಮತಕ್ಷೇತ್ರದ ಕಾರದಗಾ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದ ವಾಸ್ತುಶಾಂತಿ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದ ಪ್ರಯುಕ್ತ ಕಾರ್ಯಕ್ರಮದಲ್ಲಿ

ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ ಮೂರ್ತಿಗಳಿಗೆ ಅಭಿಷೇಕ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು,ಭಕ್ತಾದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours