“ಸಂವಿಧಾನ ಶಿಲ್ಪಿಗೆ ನಮೋ ನಮಃ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

“ಸಂವಿಧಾನ ಶಿಲ್ಪಿಗೆ ನಮೋ ನಮಃ”

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಿ ಜಯಂತಿ ಪ್ರಯುಕ್ತ ಇಂದು ನಿಪ್ಪಾಣಿ ನಗರಸಭೆ ಆವರಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಯವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು,ಸ್ಥಳೀಯ ಮುಖಂಡರು, ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours